ಇಂದು ನಮ್ಮನ್ನೆಲ್ಲ ಅಗಲಿದ ಹಿರಿಯ ನಾಯಕರು, ಮಾಜಿ ಸಚಿವರು, ಹಾಲಿ ಶಾಸಕರು, ಆತ್ಮೀಯರೂ ಆದ ಹೆಚ್.ವೈ.ಮೇಟಿ ಅವರ ಪಾರ್ಥಿವ ಶರೀರದ ದರ್ಶನ ಪಡೆದು, ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದೆ.
ಇದೊಂದು ಅತ್ಯಂತ ನೋವಿನ ಘಳಿಗೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ.  pic.twitter.com/AXilgpZnIJ