ನಮ್ಮ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ನೀತಿಯಾದ 'ಋತುಚಕ್ರ ರಜೆ ನೀತಿ'ಗೆ ಪೂರಕವಾಗಿ ಕರ್ನಾಟಕ ಉಚ್ಛ ನ್ಯಾಯಾಲಯ ನೀಡಿರುವ ನಿರ್ದೇಶನವನ್ನು ಸ್ವಾಗತಿಸುತ್ತೇನೆ.
ಋತುಚಕ್ರ ರಜೆನೀತಿಯನ್ನು ಇಡೀ ದೇಶದಲ್ಲೇ ಸಮರ್ಪಕವಾಗಿ ಹಾಗೂ ಮಾದರಿಯಾಗಿ ಜಾರಿಗೆ ತರುವ ನಿಟ್ಟಿನಲ್ಲಿ ನಮ್ಮ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ ಇರಿಸಿದೆ. ಘನ ನ್ಯಾಯಾಲಯದ… pic.twitter.com/XQLD6rYrEl