Chief Minister Siddaramaiah has condoled his death on X. President of PUCL, Mysuru, Kamal Gopinath and several others have also expressed their condolences.
ನಮ್ಮೆಲ್ಲರಿಗೆ ಪ್ರೀತಿಪಾತ್ರರಾಗಿದ್ದ ಹಿರಿಯ ವಿದ್ವಾಂಸ ಮತ್ತು ಸಾಮಾಜಿಕ ಚಿಂತಕ ಪ್ರೊ.ಮುಝಾಫರ್ ಅಸ್ಸಾದಿ ಅವರ ಅನಿರೀಕ್ಷಿತ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ.
ಪ್ರೊ.ಅಸ್ಸಾದಿ ಕೇವಲ ಒಬ್ಬ ಪ್ರಾಧ್ಯಾಪಕ ಆಗಿರಲಿಲ್ಲ. ನಾಡಿನ ಜನಪರ ಹೋರಾಟವನ್ನು ವೈಚಾರಿಕ ಚಿಂತನೆಯ ಮಾರ್ಗದರ್ಶನದೊಂದಿಗೆ ಮುನ್ನಡೆಸಿದವರು. ಅವರ ಅಗಲಿಕೆಯಿಂದ ನಾಡು ಬಡವಾಗಿದೆ,… pic.twitter.com/YmoM3y47Wo