ಚಿಕ್ಕಪೇಟೆ ಮಾಜಿ ಶಾಸಕ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಶ್ರೀ ಆರ್.ವಿ.ದೇವರಾಜ್ ಅವರ ನಿಧನದ ಸುದ್ದಿ ತೀವ್ರ ದುಃಖ ತಂದಿದೆ. ರಾಜಕೀಯ ಮತ್ತು ಸಮಾಜಸೇವೆ ಮೂಲಕ ಚಿಕ್ಕಪೇಟೆ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರ. ಅವರ ಅಗಲಿಕೆಯಿಂದಾಗಿ ರಾಜ್ಯ ರಾಜಕಾರಣ ಮತ್ತು ಚಿಕ್ಕಪೇಟೆ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ. ದೇವರಾಜ್ ಅವರ ಆತ್ಮಕ್ಕೆ ಶಾಂತಿ… pic.twitter.com/SeIDjsDk21